78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಮಗೆಲ್ಲಾ ಹಾರ್ದಿಕ ಸುಸ್ವಾಗತ...... ಅಕ್ಷರ ಜಾತ್ರೆಗೆ ಬನ್ನಿ..... WELCOME TO GANGAVATHI ( KOPPAL DISTRICT) ಕೊಪ್ಪಳ ಜಿಲ್ಲೆಯ ಮಾಹಿತಿ,ಪ್ರವಾಸಿ ತಾಣಗಳ ವಿವರಗಳಿಗಾಗಿ kannadanet.com, kannadanet.blogspot.com ನೋಡಿ

Sunday, October 9, 2011

ಗಂಗಾವತಿ : ಸಮ್ಮೇಳನ ವೇದಿಕೆ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ

ಗಂಗಾವತಿ : 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದತೆಗಳು ಭರದಿಂದ ಸಾಗಿದ್ದು  ಕನಕಗಿರಿ ರಸ್ತೆಯಲ್ಲಿರುವ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಲಾಯಿತು. ತಾಲೂಕ ಕ್ರೀಡಾಂಗಣದಲ್ಲಿ ಪ್ರಧಾನ ವೇದಿಕೆ ನಿರ್ಮಿಸಲಾಗುವುದು , ಜಿಲ್ಲೆಯ ಕಲಾವಿದರಿಗೆ ಪ್ರಾಶಸ್ತ್ಯ ನೀಡಲಾಗುವುದು ಎಂದು ಕಸಾಪ ಜಿಲ್ಲಾ ಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಹೇಳಿದರು.

No comments:

Post a Comment