78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಮಗೆಲ್ಲಾ ಹಾರ್ದಿಕ ಸುಸ್ವಾಗತ...... ಅಕ್ಷರ ಜಾತ್ರೆಗೆ ಬನ್ನಿ..... WELCOME TO GANGAVATHI ( KOPPAL DISTRICT) ಕೊಪ್ಪಳ ಜಿಲ್ಲೆಯ ಮಾಹಿತಿ,ಪ್ರವಾಸಿ ತಾಣಗಳ ವಿವರಗಳಿಗಾಗಿ kannadanet.com, kannadanet.blogspot.com ನೋಡಿ

Friday, December 2, 2011

ಸಾಹಿತ್ಯ ಸಮ್ಮೇಳನ ಪೂರ್ವ ಭಾವಿ ಸಭೆ





 ೭೮ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವ ಭಾವಿ ಸಭೆ ಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಗಂಗಾವತಿಯಲ್ಲಿ ನಡೆಸಿದರು. ೭೮ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಿದ್ದತೆ ಕುರಿತು ಗಂಗಾವತಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಪರಿಶೀಲಿಸಿದರು.ಶಾಸಕರುಗಳಾದ ಪರಣ್ಣ ಮುನವಳ್ಳಿ, ಕರಡಿ ಸಂಗಣ್ಣ , ಹಾಲಪ್ಪ ಆಚಾರ್, ಲಲಿತಾ ರಾಣಿ ಶ್ರೀರಂಗದೇವರಾಯಲು, ಜಿಲ್ಲಾಧಿಕಾರಿ ತುಳಸಿ ಮದ್ದಿನೆನಿ ಮುಂತಾದವರಿದ್ದರು


No comments:

Post a Comment